ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ವಿಧಾನಸಭಾ ಸ್ಪೀಕರ್ - Karavali Times ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ವಿಧಾನಸಭಾ ಸ್ಪೀಕರ್ - Karavali Times

728x90

29 May 2023

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ವಿಧಾನಸಭಾ ಸ್ಪೀಕರ್

ಬಂಟ್ವಾಳ, ಮೇ 30, 2023 (ಕರಾವಳಿ ಟೈಮ್ಸ್) : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಸೂದ್ ಪೊಳಲಿ ಅವರನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್, ಮಂಗಳೂರು ಶಾಸಕ ಯು ಟಿ ಖಾದರ್ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 

ಈ ಸಂದರ್ಭ ಪುದು ಗ್ರಾ ಪಂ ಸದಸ್ಯ ಹಾಶೀರ್ ಪೇರಿಮಾರ್, ಸಿದ್ದಿಕ್ ಪೊಳಲಿ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ವಿಧಾನಸಭಾ ಸ್ಪೀಕರ್ Rating: 5 Reviewed By: karavali Times
Scroll to Top