ಬಟ್ಟಪಾಡಿ : ಸ್ಪೀಕರ್ ಖಾದರ್ ಜೊತೆ ಕಡಲುಕೊರೆತ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ - Karavali Times ಬಟ್ಟಪಾಡಿ : ಸ್ಪೀಕರ್ ಖಾದರ್ ಜೊತೆ ಕಡಲುಕೊರೆತ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ - Karavali Times

728x90

1 August 2023

ಬಟ್ಟಪಾಡಿ : ಸ್ಪೀಕರ್ ಖಾದರ್ ಜೊತೆ ಕಡಲುಕೊರೆತ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಮಂಗಳೂರು, ಆಗಸ್ಟ್ 01, 2023 (ಕರಾವಳಿ ಟೈಮ್ಸ್) : ಪ್ರಗತಿ ಪರಿಶೀಲನಾ ಸಭೆಗಾಗಿ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಟ್ಟಪಾಡಿಯಲ್ಲಿನ ಕಡಲ ಕೊರೆತದ ಸ್ಥಳಕ್ಕೆ ಭೇಟಿ ನೀಡಿ, ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು. 

    


ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನಸಭಾಧ್ಯಕ್ಷರೂ, ಸ್ಥಳೀಯ ಶಾಸಕರೂ ಆಗಿರುವ ಯು.ಟಿ.ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ÷್ಮ ಹೆಬ್ಬಾಳ್ಕರ್ ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಟ್ಟಪಾಡಿ : ಸ್ಪೀಕರ್ ಖಾದರ್ ಜೊತೆ ಕಡಲುಕೊರೆತ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top