20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯ ದಸ್ತಗಿರಿ ಮಾಡಿದ ವಿಟ್ಲ ಪೊಲೀಸ್ - Karavali Times 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯ ದಸ್ತಗಿರಿ ಮಾಡಿದ ವಿಟ್ಲ ಪೊಲೀಸ್ - Karavali Times

728x90

21 August 2023

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯ ದಸ್ತಗಿರಿ ಮಾಡಿದ ವಿಟ್ಲ ಪೊಲೀಸ್

ಬಂಟ್ವಾಳ, ಆಗಸ್ಟ್ 21, 2023 (ಕರಾವಳಿ ಟೈಮ್ಸ್) : ವಿಟ್ಲ  ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಕೇರಳ ರಾಜ್ಯದ ಕ್ಯಾಲಿಕಟ್, ಚೀರಂಬರ ಅಂಚೆ ವ್ಯಾಪ್ತಿಯ ಎರುವತ್ತೂರು ಎಡತಂತರ ನಿವಾಸಿ ನೌಶಾದ್ ಅಲಿಯಾಸ್ ಹಂಸದ್ (46) ಎಂಬಾತನನ್ನು ವಿಟ್ಲ ಪೊಲೀಸರು ಕೇರಳದ ಕ್ಯಾಲಿಕಟ್ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯ ದಸ್ತಗಿರಿ ಮಾಡಿದ ವಿಟ್ಲ ಪೊಲೀಸ್ Rating: 5 Reviewed By: karavali Times
Scroll to Top