ಪಾಣೆಮಂಗಳೂರು : ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿ ಕಮರಿಗೆ ಉರುಳಿದ ಕಾರು, ಚಾಲಕ ಅಪಾಯದಿಂದ ಪಾರು - Karavali Times ಪಾಣೆಮಂಗಳೂರು : ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿ ಕಮರಿಗೆ ಉರುಳಿದ ಕಾರು, ಚಾಲಕ ಅಪಾಯದಿಂದ ಪಾರು - Karavali Times

728x90

15 July 2024

ಪಾಣೆಮಂಗಳೂರು : ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿ ಕಮರಿಗೆ ಉರುಳಿದ ಕಾರು, ಚಾಲಕ ಅಪಾಯದಿಂದ ಪಾರು

ಬಂಟ್ವಾಳ, ಜುಲೈ 15, 2024 (ಕರಾವಳಿ ಟೈಮ್ಸ್) : ಚಾಲಕನ ನಿಯಂತ್ರಣ ಮೀರಿ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆ ಬಳಿ ಸಾಲುಮರ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಚಾಲಕ ಅನಂತಕೃಷ್ಣ ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ರಸ್ತೆಯ ತಿರುವು ಅಂದಾಜಿಸುವಲ್ಲಿ ಚಾಲಕ ವಿಫಲವಾಗಿರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರು ಜಖಂಗೊಂಡಿದೆ. ಬಳಿಕ ಕ್ರೇನ್ ಬಳಸಿ ಕಾರನ್ನು ಮೇಲಕ್ಕೆತ್ತಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು : ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿ ಕಮರಿಗೆ ಉರುಳಿದ ಕಾರು, ಚಾಲಕ ಅಪಾಯದಿಂದ ಪಾರು Rating: 5 Reviewed By: karavali Times
Scroll to Top