ಬಂಟ್ವಾಳ : ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ, ಪರಿಶೀಲನೆ - Karavali Times ಬಂಟ್ವಾಳ : ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ, ಪರಿಶೀಲನೆ - Karavali Times

728x90

30 July 2024

ಬಂಟ್ವಾಳ : ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ, ಪರಿಶೀಲನೆ

ಬಂಟ್ವಾಳ, ಜುಲೈ 31, 2024 (ಕರಾವಳಿ ಟೈಮ್ಸ್) : ಬಂಟ್ವಾಳದ ವಿವಿಧೆಡೆ ಮಂಗಳವಾರ ತಲೆದೋರಿರುವ ಪ್ರವಾಹದ ಸ್ಥಳಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಬಂಟ್ವಾಳ ಪುರಸಭಾ ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳಾದ ಬಂಟ್ವಾಳ-ಕೆಳಗಿನ ಪೇಟೆ, ಬಡ್ಡಕಟ್ಟೆ, ದರ್ಬೆ, ಕಾರಂಬಡೆ ಹಾಗೂ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರಲ್ಲದೆ ಜಿಲ್ಲಾಧಿಕಾರಿ, ತಹಶೀಲ್ದಾರ್, ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಸಂಪರ್ಕಿಸಿ ಜನತೆಯ ಕಷ್ಟಗಳಿಗೆ ತಕ್ಷಣ ಸ್ಪಂದಿಸುವAತೆ ಸೂಚಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ನೆರೆಪೀಡಿತ ಪ್ರದೇಶಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ, ಪರಿಶೀಲನೆ Rating: 5 Reviewed By: karavali Times
Scroll to Top