ಪುತ್ತೂರು : ಕಾರು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿದ್ದ ಪಾದಚಾರಿಗೆ ಗಾಯ - Karavali Times ಪುತ್ತೂರು : ಕಾರು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿದ್ದ ಪಾದಚಾರಿಗೆ ಗಾಯ - Karavali Times

728x90

17 July 2024

ಪುತ್ತೂರು : ಕಾರು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿದ್ದ ಪಾದಚಾರಿಗೆ ಗಾಯ

ಪುತ್ತೂರು, ಜುಲೈ 17, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಬೆಳ್ಳಿಚೆಡಾವು ಎಂಬಲ್ಲಿ ಸಂಭವಿಸಿದೆ. 

ಗಾಯಗೊಂಡ ಪಾದಚಾರಿ ವ್ಯಕ್ತಿಯನ್ನು ಮಸೂದ್ ಎಂದು ಹೆಸರಿಸಲಾಗಿದೆ. ಅಬ್ದುಲ್ ಸಾದಿಕ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ಮಸೂದ್ ಅವರನ್ನು ಸ್ಥಳೀಯರಾದ ಅಬ್ದುಲ್ ಹಮೀದ್ ಹಾಗೂ ಅಮೀರ್ ಎಂಬವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಕಾರು ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿದ್ದ ಪಾದಚಾರಿಗೆ ಗಾಯ Rating: 5 Reviewed By: karavali Times
Scroll to Top