ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೊಪ್ಪಿಸಿದ ಬಂಟ್ವಾಳ ಪೊಲೀಸರು - Karavali Times ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೊಪ್ಪಿಸಿದ ಬಂಟ್ವಾಳ ಪೊಲೀಸರು - Karavali Times

728x90

18 July 2024

ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೊಪ್ಪಿಸಿದ ಬಂಟ್ವಾಳ ಪೊಲೀಸರು

ಬಂಟ್ವಾಳ, ಜುಲೈ 18, 2024 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಠಾಣಾ ಅಪರಾಧ ಕ್ರಮಾಂಕ 36/2016 ಕಲಂ 143, 144, 147, 148, 154, 341, 353, 504, 323, 324, 160 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ, ಆರೋಪಿಯಾದ ಮೂಲತಃ ಬಾಳ್ತಿಲ ಗ್ರಾಮದ ಕರ್ಮಾನು ನಿವಾಸಿ, ಪ್ರಸ್ತುತ ಪುದು ಗ್ರಾಮದ ವಳಚ್ಚಿಲ್ ಮನೆಯಲ್ಲಿ ವಾಸವಾಗಿರುವ ಅಬುಸಾಲಿ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (27) ಎಂಬಾತನ ವಿರುದ್ದ ನ್ಯಾಯಾಲಯವು ವಾರಂಟ್ ಹೊರಡಿಸಿದಂತೆ ಆತನನ್ನು ದಸ್ತಗಿರಿ ಮಾಡಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ವಾರಂಟ್ ಆಸಾಮಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೊಪ್ಪಿಸಿದ ಬಂಟ್ವಾಳ ಪೊಲೀಸರು Rating: 5 Reviewed By: karavali Times
Scroll to Top