ಮಾಜಿ ಅರಣ್ಯ ಸಚಿವ ರೈ ಮನೆಗೆ ಹಾಲಿ ಅರಣ್ಯ ಸಚಿವ ಖಂಡ್ರೆ ವಿಸಿಟ್ : ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ - Karavali Times ಮಾಜಿ ಅರಣ್ಯ ಸಚಿವ ರೈ ಮನೆಗೆ ಹಾಲಿ ಅರಣ್ಯ ಸಚಿವ ಖಂಡ್ರೆ ವಿಸಿಟ್ : ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ - Karavali Times

728x90

2 July 2024

ಮಾಜಿ ಅರಣ್ಯ ಸಚಿವ ರೈ ಮನೆಗೆ ಹಾಲಿ ಅರಣ್ಯ ಸಚಿವ ಖಂಡ್ರೆ ವಿಸಿಟ್ : ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ

ಬಂಟ್ವಾಳ, ಜುಲೈ 02, 2024 (ಕರಾವಳಿ ಟೈಮ್ಸ್) : ರಾಜ್ಯದ ಅರಣ್ಯ ಮತ್ತು ಪರಿಸರ ಇಲಾಖಾ ಸಚಿವ ಈಶ್ವರ್ ಖಂಡ್ರೆ ಅವರು ಮಂಗಳವಾರ ಬೆಳಿಗ್ಗೆ ಮಾಜಿ ಅರಣ್ಯ ಸಚಿವ ಬಿ ರಮಾನಾಥ ರೈ ಅವರನ್ನು ಅವರ ಕಳ್ಳಿಗೆ ನಿವಾಸದಲ್ಲಿ ಭೇಟಿಯಾಗಿ ರಾಜಕೀಯ, ವೈಯುಕ್ತಿಕ ಹಾಗೂ ಇಲಾಖಾ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಸಿದರು. 

ಈ ಸಂದರ್ಭ ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಶಬೀರ್ ಎಸ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾದ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ ಜೈನ್, ಶಶಿದರ ಹೆಗ್ಡೆ, ಕೆ ಅಶ್ರಫ್, ಮಾಯಿಲಪ್ಪ ಸಾಲ್ಯಾನ್, ಇಬ್ರಾಹಿಂ ನವಾಝ್ ಬಡಕಬೈಲು, ಸುದರ್ಶನ್ ಜೈನ್, ಡೆಂಝಿಲ್ ನೊರೊನ್ಹಾ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಜಗದೀಶ್ ಕೊಯಿಲ, ಪ್ರವೀಣ್ ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಮಾಜಿ ಅರಣ್ಯ ಸಚಿವ ರೈ ಮನೆಗೆ ಹಾಲಿ ಅರಣ್ಯ ಸಚಿವ ಖಂಡ್ರೆ ವಿಸಿಟ್ : ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ Rating: 5 Reviewed By: karavali Times
Scroll to Top