ಜಾರ್ಖಂಡ್ ವಿಧಾನಸಭಾ ಚುನಾವಣೆ : ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ. ಹರಿಪ್ರಸಾದ್ - Karavali Times ಜಾರ್ಖಂಡ್ ವಿಧಾನಸಭಾ ಚುನಾವಣೆ : ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ. ಹರಿಪ್ರಸಾದ್ - Karavali Times

728x90

17 October 2024

ಜಾರ್ಖಂಡ್ ವಿಧಾನಸಭಾ ಚುನಾವಣೆ : ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ. ಹರಿಪ್ರಸಾದ್

ಮಂಗಳೂರು, ಅಕ್ಟೋಬರ್ 17, 2024 (ಕರಾವಳಿ ಟೈಮ್ಸ್) : ಜಾರ್ಖಂಡ್ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಆದೇಶ ಹೊರಡಿಸಿದ್ದಾರೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಜಾರ್ಖಂಡ್ ವಿಧಾನಸಭಾ ಚುನಾವಣೆ : ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ. ಹರಿಪ್ರಸಾದ್ Rating: 5 Reviewed By: karavali Times
Scroll to Top